ಬೆಂಗಳೂರಿನ ಕ್ರಿಕೆಟ್ ಲವರ್ಸ್ ಗೆ ಗುಡ್ ನ್ಯೂಸ್ ಕೊಟ್ಟ BMTC.. ಏನದು ಗೊತ್ತಾ!?

ಬೆಂಗಳೂರು:- ನಗರದ ಪ್ರಯಾಣಿಕರಿಗೆ ಬಿಎಂಟಿಸಿ ಹೆಚ್ಚುವರಿ ಬಸ್‌ಗಳ ಯೋಜನೆ ಮಾಡಿದೆ.   ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ -ಡಿಕೆ ಸುರೇಶ್ ಜೂನ್ 13, 16, 19 ಹಾಗೂ 23ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಕದಿನ ಸರಣಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್ ಪ್ರೇಮಿಗಳ ಪ್ರಯಾಣದ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಿಂದ ಸುಮಾರು 25ಕ್ಕೂ ಅಧಿಕ ಬಸ್‌ಗಳು ಸೇವೆ ನೀಡಲಿವೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ