ದೇಶದಾದ್ಯಂತ ನೂತನ ಕ್ರಿಮಿನಲ್ ಕಾನೂನು ಜಾರಿ ಬೆನ್ನಲ್ಲೇ ಕರ್ನಾಟಕದಲ್ಲಿ BNS ಪ್ರಕರಣ ದಾಖಲು..!

ಬೆಂಗಳೂರು:- ದೇಶದಾದ್ಯಂತ ನೂತನ ಕ್ರಿಮಿನಲ್ ಕಾನೂನು ಜಾರಿ ಬೆನ್ನಲ್ಲೇ ಕರ್ನಾಟಕದಲ್ಲಿ BNS ಪ್ರಕರಣ ದಾಖಲು ಮಾಡಲಾಗಿದೆ. ಇಂದು ಫಸ್ಟ್​ ಡೇ ಕರ್ನಾಟಕದಲ್ಲಿ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ. Breaking: ಲೋಕಸಭೆಯಲ್ಲಿ ಬಿಜೆಪಿ ಹಿನ್ನಡೆಗೆ ಕಾರಣ ತಿಳಿಸಿದ ಡಿ.ವಿ ಸದಾನಂದಗೌಡ..! ಹಾಸನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಮೊದಲ ಬಿಎನ್ಎಸ್ ಪ್ರಕರಣ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಪೊಲೀಸರು, ಇದನ್ನು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಂಡಿದ್ದಾರೆ. ಸಾಗರ್ … Continue reading ದೇಶದಾದ್ಯಂತ ನೂತನ ಕ್ರಿಮಿನಲ್ ಕಾನೂನು ಜಾರಿ ಬೆನ್ನಲ್ಲೇ ಕರ್ನಾಟಕದಲ್ಲಿ BNS ಪ್ರಕರಣ ದಾಖಲು..!