Mandya: ಜೂನ್ 23 ರಿಂದ ಬಾಯ್ಲರ್ ಕಾರ್ಯಾಚರಣೆ.. ಕಬ್ಬು ಅರೆಯಲು ಮಂಡ್ಯ ಮೈಶುಗರ್ ಸಜ್ಜು!

ಮಂಡ್ಯ:- ಕಬ್ಬು ಅರೆಯಲು ಮಂಡ್ಯ ಮೈಶುಗರ್ ಸಜ್ಜಾಗಿದೆ. ನಷ್ಟದಿಂದಾಗಿ ಕೆಲ ವರ್ಷಗಳ ಕಾಲ ಕೂಡ ಬಂದ್ ಆಗಿತ್ತು. ಆ ನಂತರ ಪರಿಹಾರ ನೀಡಿದ ಹಿನ್ನೆಲೆಯಲ್ಲಿ ಕಳೆದ ವರ್ಷ ಕಾರ್ಖಾನೆ ಪುನಾರಾಂಭವಾಗಿತ್ತು. ದೇವ್ರೆ ನಮ್ಮ ಬಾಸ್ ನ ನೀನೇ ಕಾಪಾಡ್ಬೇಕು… ದೇವರ ಮೊರೆ ಹೋದ ದರ್ಶನ್ ಫ್ಯಾನ್ಸ್..! ಈ ವರ್ಷ ಮತ್ತೆ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ. ರಾಜ್ಯದ ಏಕೈಕ ಸರ್ಕಾರಿ ಸಾಮ್ಯದ ಸಕ್ಕರೆ ಕಾರ್ಖಾನೆ 2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ. ಜೂನ್ 23 ರಿಂದ ಬಾಯ್ಲರ್ ಕಾರ್ಯಾಚರಣೆ … Continue reading Mandya: ಜೂನ್ 23 ರಿಂದ ಬಾಯ್ಲರ್ ಕಾರ್ಯಾಚರಣೆ.. ಕಬ್ಬು ಅರೆಯಲು ಮಂಡ್ಯ ಮೈಶುಗರ್ ಸಜ್ಜು!