ಹೊಸಕೋಟೆ:- ನಾಡಬಾಂಬ್ ಸ್ಫೋಟವಾಗಿ ಮಗ ಸಾವನ್ನಪ್ಪಿದ್ದರೆ, ತಂದೆ ಸ್ಥಿತಿ ಗಂಭೀರ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಜರುಗಿದೆ.
ಯಾವುದೇ ಸೈಡ್ ಎಫೆಕ್ಟ್ ಇಲ್ಲದೇ ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಯಲ್ಲಿಯೇ ಹೀಗೆ ಮಾಡಿ!
ಪವನ್ ಮೃತ ಯುವಕ ಎನ್ನಲಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.