Breaking News: ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ !

ಆನೇಕಲ್:- ಆನೇಕಲ್‌ನ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬಾಂಬ್ ನಿಷ್ಕ್ರಿಯ, ಶ್ವಾನ ದಳ ದೌಡಾಯಿಸಿ ಪರಿಶೀಲಿಸಿದ್ದಾರೆ. ಗೋವಿಂದ ಕಾರಜೋಳ ಆಗಮನಕ್ಕೆ ಚಿತ್ರದುರ್ಗದಲ್ಲಿ ಬಾರೀ ವಿರೋಧ! ಶಾಲಾ ಕೊಠಡಿಯ ಡೆಸ್ಕ್ ಕೆಳಗಡೆ ಬಾಂಬ್ ಇಟ್ಟಿರುವುದಾಗಿ ಸಂದೇಶ ರವಾನಿಸಿದ ಹಿನ್ನಲೆ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಶ್ವಾನ ದಳದವರು ಇಡೀ ಶಾಲೆಯನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ಸ್ಪೋಟಕ ವಸ್ತು ಪತ್ತೆಯಾಗಿಲ್ಲ. ಬಳಿಕ ಬಾಂಬ್ ಕರೆಗೆ ಬೆಚ್ಚಿ ಬಿದ್ದಿದ್ದ ಶಾಲೆ ಆಡಳಿತ … Continue reading Breaking News: ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ !