ಬೆಂಗಳೂರಿಂದ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ: ಅಯೋಧ್ಯೆ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಿಂಗ್‌!

ಅಯೋಧ್ಯೆ:- ಬೆಂಗಳೂರಿಂದ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆ, ಅಯೋಧ್ಯೆ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿದೆ. ಚಿತ್ರದುರ್ಗ: ಮಗನಿಂದಲೇ ತಂದೆಯ ಬರ್ಬರ ಕೊಲೆ! ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ. ಅಯೋಧ್ಯೆ ಏರ್‌ಪೋರ್ಟ್ … Continue reading ಬೆಂಗಳೂರಿಂದ ಹೊರಟ ವಿಮಾನಕ್ಕೆ ಬಾಂಬ್ ಬೆದರಿಕೆ: ಅಯೋಧ್ಯೆ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಿಂಗ್‌!