ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ!

ಬೆಂಗಳೂರು:- ಸಂಸದ ಬಸವರಾಜ್ ಬೊಮ್ಮಾಯಿ ಅವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್​ ನಿಧನ! ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ‌ ಕೋರ್ಟ್​, ನಾಳೆ ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ … Continue reading ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ!