ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಬೊಮ್ಮಾಯಿ ಗೆಲುವು.. ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ!

ಗದಗ:– ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿ‌ಎಂ ಬಸವರಾಜ ಬೊಮ್ಮಾಯಿ ಗೆಲುವು ಹಿನ್ನೆಲೆ ಗದಗ ನಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ ಮನೆ ಮಾಡಿದೆ. Amit Shah: ಕಾರ್ಯಕರ್ತರೇ ನಮ್ಮ ದೊಡ್ಡ ಆಸ್ತಿ.. ಅಮಿತ್ ಶಾ..! ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಬೊಮ್ಮಾಯಿ, ಮೋದಿಯವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಬಣ್ಣದೊಕುಳಿ ಆಡಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಿಂದೆದ್ದಿದ್ದಾರೆ.