ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಬೊಮ್ಮಾಯಿ ಗೆಲುವು.. ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ!
ಗದಗ:– ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಹಿನ್ನೆಲೆ ಗದಗ ನಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ ಮನೆ ಮಾಡಿದೆ. Amit Shah: ಕಾರ್ಯಕರ್ತರೇ ನಮ್ಮ ದೊಡ್ಡ ಆಸ್ತಿ.. ಅಮಿತ್ ಶಾ..! ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಬೊಮ್ಮಾಯಿ, ಮೋದಿಯವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ. ಬಣ್ಣದೊಕುಳಿ ಆಡಿ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮಿಂದೆದ್ದಿದ್ದಾರೆ.
Copy and paste this URL into your WordPress site to embed
Copy and paste this code into your site to embed