ಮೆದುಳು ನಿಷ್ಕ್ರಿಯ: ಮಗನ ಅಂಗಾದ ದಾನಮಾಡಿ ಸಾರ್ಥಕತೆ ಮೆರೆದ ಪೋಷಕರು

ಬೆಂಗಳೂರು:- ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತರುಣ್ ಬಾಲಚಂದ್ರನ್ ನಗರದ ಕೆಂಗೇರಿ ಬಳಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ 2ನೇ ಮಹಡಿಯಿಂದ ಡಿ.19ರಂದು ಆಯತಪ್ಪಿ ಬಿದ್ದಿದ್ದ ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಹತ್ತಿರದ ಗ್ಲೆನಿಗಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿಸಿದ್ದರು. ಗಾರೆ ಕೆಲಸದ ಸಹಾಯಕರಾಗಿ ಕೆಲಸ ಮಾಡುವ ಬಾಲಚಂದ್ರ ಹಾಗೂ ಲತಾ ದಂಪತಿ ತಮ್ಮ ಮಗನ ಅಂಗಾಂಗ ದಾನಕ್ಕೆ ಸಮ್ಮತಿ ಸೂಚಿಸಿದರು. ಮೃತ ತರುಣ್‌ ತಂದೆ ಚಾಲಚಂದ್ರ … Continue reading ಮೆದುಳು ನಿಷ್ಕ್ರಿಯ: ಮಗನ ಅಂಗಾದ ದಾನಮಾಡಿ ಸಾರ್ಥಕತೆ ಮೆರೆದ ಪೋಷಕರು