ಬೆಂಗಳೂರು ವಿವಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿ.. ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಮನವಿ!

ಬೆಂಗಳೂರು:- ಬೆಂಗಳೂರು ವಿವಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕುವಂತೆ ಕೋರಿ ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಮನವಿ ಮಾಡಿದ್ದಾರೆ. ಅಭಿಮಾನಿ ಮೇಲೆ ಹಲ್ಲೆಗೆ ಮುಂದಾದ ಪಾಕ್ ವೇಗಿ.. ! ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರಬಾವಿಯಿಂದ ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೆಚ್ಚಾಗಿ ಜನರ ಸಂಚಾರ ಕಂಡುಬರ್ತಿದೆ. ಹೀಗಾಗಿ ಅಪಘಾತ ಹೆಚ್ಚಾಗಿ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ … Continue reading ಬೆಂಗಳೂರು ವಿವಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿ.. ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಮನವಿ!