ದರ್ಶನ್ ದರ್ಬಾರ್ ಗೆ ಬಿತ್ತು ಬ್ರೇಕ್: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!

ದಾಸನ ದರ್ಬಾರ್​ಗೆ ಬ್ರೇಕ್​ ಬಿದ್ದಿದ್ದು, ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್​ ಮಾಡಲಾಗಿದೆ. ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ: ವ್ಯಂಗ್ಯವಾಡಿದ ಡಿಕೆ ಶಿವಕುಮಾರ್! ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ ಎಫ್​ಐಆರ್​ ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಇದೇ ವೇಳೆ ದರ್ಶನ್‌ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೀಕ್ರೆಟ್ ಮೀಟಿಂಗ್ ನಡೆಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ … Continue reading ದರ್ಶನ್ ದರ್ಬಾರ್ ಗೆ ಬಿತ್ತು ಬ್ರೇಕ್: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!