ದರ್ಶನ್ ದರ್ಬಾರ್ ಗೆ ಬಿತ್ತು ಬ್ರೇಕ್: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!
ದಾಸನ ದರ್ಬಾರ್ಗೆ ಬ್ರೇಕ್ ಬಿದ್ದಿದ್ದು, ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಮಾಡಲಾಗಿದೆ. ಸ್ಟೀಲ್ ಮಿನಿಸ್ಟರ್ ಕುಮಾರಸ್ವಾಮಿ ಸತ್ಯಕ್ಕೆ ಹೆಸರುವಾಸಿ: ವ್ಯಂಗ್ಯವಾಡಿದ ಡಿಕೆ ಶಿವಕುಮಾರ್! ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ ಎಫ್ಐಆರ್ ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಇದೇ ವೇಳೆ ದರ್ಶನ್ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸೀಕ್ರೆಟ್ ಮೀಟಿಂಗ್ ನಡೆಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಗಳನ್ನು ಬೇರೆ … Continue reading ದರ್ಶನ್ ದರ್ಬಾರ್ ಗೆ ಬಿತ್ತು ಬ್ರೇಕ್: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!
Copy and paste this URL into your WordPress site to embed
Copy and paste this code into your site to embed