Breaking: 100 ಗಡಿದಾಟಿದ ಟೊಮೆಟೊ.. ಗ್ರಾಹಕರು ಶಾಕ್..!

ಬೆಂಗಳೂರು:- ತೈಲ ದರ ಹೆಚ್ಚಳದೊಂದು ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್​ ಎದುರಾಗಿದೆ. ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು! ಟೊಮೆಟೊ ಒಂದು ಕೆಜಿಗೆ ಬರೋಬ್ಬರಿ 100 ರೂ, ಈರುಳ್ಳಿ ಬೆಲೆ ಬರೋಬ್ಬರಿ 60 ರೂ ಏರಿಕೆ ಆಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಿದೆ. ಮಳೆ ಬರುತ್ತಿರುವ ಪರಿಣಾಮ ಟೊಮೆಟೊ ಸರಿಯಾಗಿ ಬೆಳೆ‌ ಬಂದಿಲ್ಲ. ಹೀಗಾಗಿ ಟೊಮೆಟೊ ಬೆಲೆ ಕೆಜಿಗೆ 100 ರೂ‌ ಏರಿಕೆ ಆಗಿದೆ. ಇದು … Continue reading Breaking: 100 ಗಡಿದಾಟಿದ ಟೊಮೆಟೊ.. ಗ್ರಾಹಕರು ಶಾಕ್..!