ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ಹಿನ್ನಡೆ ಹಿನ್ನಲೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ದೂರವಾಣಿಯಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ
ಹೌದು .. ನಿನ್ನೆ ರಾತ್ರಿ ದೂರವಾಣಿ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿರುವ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದರು.
ನಿಮ್ಮ ಜೊತೆ ನಾವೆಲ್ಲರೂ ಇದ್ದೇವೆ ಕಾನೂನು ಹೋರಾಟ ಮುಂದುವರೆಸಿ ಎಂದಿರುವ ರಾಗಾ ಎಐಸಿಸಿ ಅಧ್ಯಕ್ಷ ಖರ್ಗೆ ಜೊತೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ