Breaking: ಐಎಎಸ್ ಅಧಿಕಾರಿಗಳ ವಿರುದ್ಧ ಕೆಎಎಸ್ ಅಧಿಕಾರಿ ದೂರು!

ಬೆಂಗಳೂರು: ಐಎಎಸ್ ಅಧಿಕಾರಿಗಳ ವಿರುದ್ಧ ಕೆಎಎಸ್ ಅಧಿಕಾರಿ ದೂರು ನೀಡಿದ್ದಾರೆ ಐಎಎಸ್ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಸಿಎಂಗೆ ದೂರು ನೀಡಿರುವ KAS  ಅಧಿಕಾರಿ. ಮುಖ್ಯಮಂತ್ರಿಗೆ ದೂರು ನೀಡಿದ ಆನೇಕಲ್ ತಹಶಿಲ್ದಾರ್ ಅಮಾನತ್ತಾದ ಆನೇಕಲ್ ತಹಶಿಲ್ದಾರ್ ಶಿವಪ್ಪ ಎಚ್ ಲಮಾಣಿ ದೂರು ಒಂದೇ ವರ್ಷದಲ್ಲಿ ನಾಲ್ಕು ಬಾರಿ ಅಮಾನತ್ತು ಮಾಡಿ ಆದೇಶ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ರಿಂದ ಕಿರುಕುಳ ಆರೋಪ ಆನೇಕಲ್ ತಹಶಿಲ್ದಾರ್ … Continue reading Breaking: ಐಎಎಸ್ ಅಧಿಕಾರಿಗಳ ವಿರುದ್ಧ ಕೆಎಎಸ್ ಅಧಿಕಾರಿ ದೂರು!