Breaking: ನಮ್ಮ ಗಮನಕ್ಕೆ ತರದೆ ಮಹಜರು ನಡೆಸಲಾಗುತ್ತಿದೆ: ರೇವಣ್ಣ ಪರ ವಕೀಲ ಆರೋಪ..!

ಬೆಂಗಳೂರು:- ನಮ್ಮ ಗಮನಕ್ಕೆ ತರದೆ ಮಹಜರು ನಡೆಸಲಾಗುತ್ತಿದೆ ಎಂದು ರೇವಣ್ಣ ಪರ ವಕೀಲ ಆರೋಪ ಮಾಡಿದ್ದಾರೆ Kumaraswamy: ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್: ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ HDK..! ಅಧಿಕಾರಿಗಳು ಮಹಜರು ಪ್ರಕ್ರಿಯೆ ನೋಟಿಸ್ ನನಗೆ ಕೊಟ್ಟಿದ್ದಾರೆ, ಭವಾನಿ ರೇವಣ್ಣ ಅವರಿಗೆ ಮಂಡಿ‌ ಆಪರೇಷನ್ ಆಗಿರುವ ಹಿನ್ನೆಲೆ, ಮಹಜರು ಪ್ರಕ್ರಿಯೆ ನೋಡಿಕೊಳ್ಳಲು ನನಗೆ ಹೇಳಿದ್ದರು ಎಂದರು ಹೊಳೆನರಸೀಪುರದ ಮನೆಯಲ್ಲಿ‌ ಮಹಜರು ಪ್ರಕ್ರಿಯೆ ವೇಳೆ ನಾನಿದ್ದೆ, ಬಸವನಗುಡಿ ಮನೆಯಲ್ಲೂ ಮಹಜರು ಮಾಡುತ್ತೇವೆ ಎಂದು ಎಸ್​​ಐಟಿ ಅಧಿಕಾರಿಗಳು ನನಗೆ … Continue reading Breaking: ನಮ್ಮ ಗಮನಕ್ಕೆ ತರದೆ ಮಹಜರು ನಡೆಸಲಾಗುತ್ತಿದೆ: ರೇವಣ್ಣ ಪರ ವಕೀಲ ಆರೋಪ..!