Breaking: ವಾಹನ ಸವಾರರಿಗೆ ತಪ್ಪದ ಸಂಕಷ್ಟ: ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ..

ಬೆಂಗಳೂರು:- ನಗರದಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ ಉಂಟಾಗಿದೆ. Darshan Arrest: ಇಂದು ಡಿ ಗ್ಯಾಂಗ್ ಕೋರ್ಟ್ ಗೆ ಹಾಜರಾಗಲ್ಲ… ಯಾಕೆ ಗೊತ್ತಾ!? ಬೀದಿ ದನಗಳಿಂದಾಗಿ ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬೀದಿ ಬದಿಯ ದನಗಳು ರಾಜಾರೋಷವಾಗಿ ರಸ್ತೆಯ ಮಧ್ಯೆ ಎಲ್ಲೆಂದರಲ್ಲಿ ಹೇಗೆ ಬೇಕೊ ಹಾಗೇ ಓಡಾಡುವುದರಿಂದ, ಮಲಗುವುದರಿಂದ ಸಾರ್ವಜನಿಕರು, ಶಾಲಾ ಮಕ್ಕಳು, ವಾಹನ ಸವಾರರು ರಸ್ತೆಯಲ್ಲಿ ಓಡಾಡಲು ಕೂಡ ಭಯ ಪಡುವಂತಾಗಿದೆ. … Continue reading Breaking: ವಾಹನ ಸವಾರರಿಗೆ ತಪ್ಪದ ಸಂಕಷ್ಟ: ಟ್ರಾಫಿಕ್ ಸಮಸ್ಯೆ ಜತೆ ಈಗ ಹೊಸದೊಂದು ಕಿರಿಕಿರಿ..