Breaking News: SSLC ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ನೂ ಕಠಿಣ ನಿಯಮ ಜಾರಿ!

ಬೆಂಗಳೂರು:- SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ನೂ ಮುಂದೆ ಪರೀಕ್ಷೆಗೆ ಕಠಿಣ ನಿಯಮ ಜಾರಿ ಆಗಿರಲಿದೆ. ಹೀಗಾಗಿ SSLC ವಿದ್ಯಾರ್ಥಿಗಳು ಈ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು ಓದಿ. CJI Chandrachud: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ: ಸಿಜೆಐ ಚಂದ್ರಚೂಡ್ ಎಸ್, SSLC ವಿದ್ಯಾರ್ಥಿಗಳಿಗೆ ಇದು ಶಾಕಿಂಗ್ ನ್ಯೂಸ್ ಅಂತಲೇ ಹೇಳಬಹುದು. ಮುಖ್ಯ ಪರೀಕ್ಷೆಗೆ ಇನ್ನೂ ಕಠಿಣ ನಿಯಮ ಜಾರಿ ಆಗಲಿದ್ಯಂತೆ. ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ … Continue reading Breaking News: SSLC ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ನೂ ಕಠಿಣ ನಿಯಮ ಜಾರಿ!