Breaking News: ಹೃದಯಾಘಾತದಿಂದ ಬಿಜೆಪಿ ಟಿಕೆಟ್ ವಂಚಿತ ಸಾವು!
ಲಕ್ನೋ:- ಹೃದಯಾಘಾತದಿಂದ ಬಿಜೆಪಿ ಟಿಕೆಟ್ ವಂಚಿತ ಹಾಗೂ ಹಾಲಿ ಸಂಸದ ರಾಜವೀರ್ ದಿಲೇರ್ ನಿಧನರಾದರು. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಹಿಂದೂ ಸಂಘಟನೆ ಕಾರ್ಯಕರ್ತ ಗಡಿಪಾರು ! ಸಂಸದರು ಅಲಿಘರ್ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಹಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಂಬಂಧಿಕರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿತ್ತು. ಬದಲಾಗಿ … Continue reading Breaking News: ಹೃದಯಾಘಾತದಿಂದ ಬಿಜೆಪಿ ಟಿಕೆಟ್ ವಂಚಿತ ಸಾವು!
Copy and paste this URL into your WordPress site to embed
Copy and paste this code into your site to embed