Breaking News: ಹೋಳಿ ಹಬ್ಬದಂದೇ ವ್ಯಕ್ತಿ ನಿಗೂಢ ಸಾವು !

ಬೆಂಗಳೂರು ಗ್ರಾಮಾಂತರ:– ಹೋಳಿ ಆಡಲು ಹೋಗಿದ್ದ ವ್ಯಕ್ತಿ ನಿಗೂಢ ಸಾವನ್ನಪ್ಪಿದ್ದು, ಮ್ಯಾನೇಜರ್ ಸಾವಿನ ಸುತ್ತಾ ಅನುಮಾನದ ಹುತ್ತಾ ಹುಟ್ಟುಕೊಂಡಿದೆ. HD Kumaraswamy: ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ! ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ಮ್ಯಾನೇಜರ್ ಸುನೀಲ್ ಮತ್ತು ಬಿಹಾರ ಮೂಲದ ಕಾರ್ಮಿಕರು ಹೋಳಿ ಆಡಿ ಸಂಭ್ರಮಿಸಿದ್ದರು. ಆದ್ರೆ, ಹೋಳಿ ಆಡಿದ ನಂತರ ತೋಟದ ಮ್ಯಾನೇಜರ್ ಸುನೀಲ್ ಮನೆಯತ್ತ ತೆರಳುವುದಾಗಿ ಹೇಳಿದ್ದು, ಮಧ್ಯರಾತ್ರಿ ಆದರೂ ಮನೆಗೆ ಹೋಗಿಲ್ಲ. ಹೀಗಾಗಿ ಸುನೀಲ್ … Continue reading Breaking News: ಹೋಳಿ ಹಬ್ಬದಂದೇ ವ್ಯಕ್ತಿ ನಿಗೂಢ ಸಾವು !