Breaking News: ತಿರುಪತಿ ಲಡ್ಡು ಭಕ್ತರಿಗೆ ಗುಡ್​ ನ್ಯೂಸ್ ಕೊಟ್ಟ TTD..!

ಆಂಧ್ರ:- ತಿರುಮಲದಲ್ಲಿ ವಿತರಿಸುವ ತಿಮ್ಮಪ್ಪನ ಲಡ್ಡು ಸ್ವಾದಿಷ್ಟ ಕಳೆದುಕೊಂಡಿದೆ ಎಂದು ಭಕ್ತರು ಇತ್ತೀಚಿನ ವರ್ಷಗಳಲ್ಲಿ ಒಂದೇ ಸಮನೆ ದೂರುತ್ತಿದ್ದರು. ದೇವರ ಪ್ರಸಾದ ಬಾಯಿ ರುಚಿಗಲ್ಲ, ಹೊಟ್ಟೆಗಲ್ಲ, ಭಕ್ತಿಯಿಂದ ಸ್ವೀಕರಿಸಬೇಕು ಎಂಬ ಸಂಪ್ರದಾಯ ಇದೆಯಾದರೂ ತಿರುಪತಿ ಲಡ್ಡು ಜಗತ್ಪಸಿದ್ಧ ಎಂಬುದನ್ನು ಯಾರೂ ಅಲ್ಲಗಳೆಯಲಾರರು. ಕಳ್ಳಭಟ್ಟಿ ದುರಂತ.. ವಿಷಕಾರಿ ಮದ್ಯ ಸರಬರಾಜು ಮಾಡಿದ ವ್ಯಕ್ತಿ ಅರೆಸ್ಟ್! ಇತ್ತೀಚೆಗಂತೂ ಲಡ್ಡು ತನ್ನ ಸ್ವಾದಿಷ್ಟದ ಘಮಲು ಕಳೆದುಕೊಂಡಿದೆ ಎಂಬುದು ಭಕ್ತರ ಒಕ್ಕೊರಲ ಅನಿಸಿಕೆಯಾಗಿತ್ತು. ಆದರೆ ಇತ್ತೀಚೆಗೆ ಆಂಧ್ರದಲ್ಲಿ ಆಡಳಿತ ಚುಕ್ಕಾಣಿ ಕೈಬದಲಾಗಿದ್ದು, ಬದಲಾವಣೆಯ … Continue reading Breaking News: ತಿರುಪತಿ ಲಡ್ಡು ಭಕ್ತರಿಗೆ ಗುಡ್​ ನ್ಯೂಸ್ ಕೊಟ್ಟ TTD..!