ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆಯಲ್ಲಿ ದರ್ಶನ್ ಅಭಿಮಾನಿಗಳು ಬೃಹತ್ ಗಾತ್ರದ ದರ್ಶನ್ ಭಾವಚಿತ್ರ ಇರುವ ಭಾವುಟವನ್ನು ಆರಾಡಿಸಿದ್ದನೆ. ಚಿತ್ರದುರ್ಗ ರೇಣುಕಸ್ವಾಮಿ ಕೊಲೆ ಕೇಸಿನಲ್ಲಿ ಬಳ್ಳಾರಿ ಜೈಲುನಲ್ಲಿರುವ ನಟ ದರ್ಶನ್,
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಬಾವುಟವನ್ನು ಹಾರಾಡಿಸದ್ದಕ್ಕೆ ಹಿಂದೂ ಕಾರ್ಯಕರ್ತರು ದರ್ಶನ್ ಅಭಿಮಾನಿಗೆ ದರ್ಶನ್ ಬಾವುಟವನ್ನ ಹಾರಡಿಸಬೇಡ ಎಂದು ತಿಳಿಸಿದ್ದಾರೆ. ಕೆಲ ಹೊತ್ತು ದರ್ಶನ ಅಭಿಮಾನಿ ನಡುವೆ ಹಾಗೂ ಹಿಂದೂ ಕಾರ್ಯಕರ್ತರು ವಾಗ್ವಾದ ನಡೆದಿದ್ದು ಕಂಡು ಬಂದಿದ್ದು, ಅಷ್ಟರಲ್ಲಿ ಪೊಲೀಸರು ಬಾವುಟವನ್ನು ಕಸಿದುಕೊಂಡು ಹೋಗಿದ್ದಾರೆ.