Breaking News: ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!

ಮೀರತ್:- 16 ವರ್ಷದ ತಂಗಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಕೊಚ್ಚಿ ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ಜರುಗಿದೆ. Breaking: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ! ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆಕೆ ಹಿಂದೂ … Continue reading Breaking News: ಹಿಂದೂ ಯುವಕನನ್ನು ಪ್ರೀತಿಸಿದ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ!