ಪಿಸ್ತೂಲಿನಿಂದ ಗುಂಡು ಹಾರಿಸಿ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಕೊಲೆ!

ಚಿಕ್ಕಬಳ್ಳಾಪುರ:- ಮಗನ ಸಮನಾದ ಸ್ವಂತ ಅಣ್ಣನ ಮಗನನ್ನೇ ಪಿಸ್ತೂಲ್​ನಿಂದ ಗುಂಡು ಹಾರಿಸಿ ಚಿಕ್ಕಪ್ಪ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಪಾರಿವಾಳ ರಕ್ಷಣೆಗೆ ವಿದ್ಯುತ್ ಕಂಬ ಏರಿದ್ದ ಬಾಲಕ: ಕರೆಂಟ್ ಶಾಕ್ ತಗುಲಿ ಸಾವು! ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಘಟನೆ ಜರುಗಿದೆ. ನಜೀರ್ ಅಹ್ಮದ್ ಕೊಲೆಯಾದ ದುರ್ದೈವಿ ಆಗಿದ್ದು, ಬಶೀರ್ ಅಹ್ಮದ್ (66) ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ. ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಾಬೂಸಾಬಿಯನ್ನು ಆಸ್ಪತ್ರೆಗೆ ದಾಖಲಿಸಿ … Continue reading ಪಿಸ್ತೂಲಿನಿಂದ ಗುಂಡು ಹಾರಿಸಿ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಕೊಲೆ!