Crime News: ನಡು ರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಸಹೋದರರು: ಆಸ್ತಿಗಾಗಿ ಕೃತ್ಯ!
ಗದಗ:-ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಆಸ್ತಿಗಾಗಿ ಸಹೋದರನನ್ನೇ ನಡು ರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಕಿರಾತಕರು ಎಸ್ಕೇಪ್ ಆಗಿರುವ ಘಟನೆ ಜರುಗಿದೆ. ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕುವಂತೆ ಸ್ವಪಕ್ಷದವರಿಂದಲೇ ಒತ್ತಡ: ಹೈಕಮಾಂಡ್ ಮೊರೆ ಹೋದ ಸಚಿವರು, ಶಾಸಕರು..! ಕಾಶಿಮಸಾಬ್ ಗಫಾರಸಾಬ ಹಮಸಾಗರ ಕೊಲೆಯಾದ ದುರ್ಧೈವಿ ಎಂದು ತಿಳಿದು ಬಂದಿದೆ. ಬೈಕ್ ಅಡ್ಡಗಟ್ಟಿ ಐವರು ಆರೋಪಿಗಳಿಂದ ದಾಳಿ ನಡೆದಿದೆ. ಆರೋಪಿಗಳಲ್ಲಿ ಇಬ್ಬರು ಮೃತನ ಸಹೋದರರು, ಇಬ್ಬರು ಸಹೋದರನ ಮಕ್ಕಳು ಹಾಗೂ ಅಳಿಯ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. … Continue reading Crime News: ನಡು ರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಸಹೋದರರು: ಆಸ್ತಿಗಾಗಿ ಕೃತ್ಯ!
Copy and paste this URL into your WordPress site to embed
Copy and paste this code into your site to embed