ಸಂಸದ ಶ್ರೀನಿವಾಸ್​ ಪ್ರಸಾದ್​ ಮನೆಗೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ!

ಮೈಸೂರು:- ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಕೂಡ ಶ್ರೀನಿವಾಸ್​ ಪ್ರಸಾದ್​ ಮನೆಗೆ ಭೇಟಿ ನೀಡಿದರು. ತಮ್ಮ ಅಳಿಯನಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಶ್ರೀನಿವಾಸ್​ ಪ್ರಸಾದ್ ಪಕ್ಷದ ಮೇಲೆ ಮುನಿಸಿಕೊಂಡಿದ್ದಾರೆ. ಹೀಗಾಗಿ BSY ಅವರು ಮುನಿಸನ್ನು ಶಮನ ಮಾಡಲು ಯತ್ನಿಸಿದ್ದಾರೆ. ಸತತ ಸೋಲು: ಬೌಲಿಂಗ್ ಫುಲ್ ವೀಕು, ಗೆಲ್ಲೋಕೆ RCB ನಾಯಕನ ರಣತಂತ್ರ! ಶ್ರೀನಿವಾಸ್​ ಪ್ರಸಾದ್​ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮೈಸೂರಿನಲ್ಲಿ … Continue reading ಸಂಸದ ಶ್ರೀನಿವಾಸ್​ ಪ್ರಸಾದ್​ ಮನೆಗೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ!