ಪಿಜಿಯಲ್ಲಿ ನೇಣು ಬಿಗಿದು ಬಿಎಸ್ಸಿ ಸ್ಟೂಡೆಂಟ್ ಸೂಸೈಡ್: ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ!?

ಬೆಂಗಳೂರು:- ನನ್ನ ಸಾವಿಗೆ‌ ನಾನೆ ಕಾರಣ ಎಂದು ಬರೆದಿಟ್ಟು ಜಮ್ಮು ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪಂಚೆ ಎತ್ತಿ ಕಟ್ಟಿ ನಾಟಿ ಮಾಡಿದ ಗೌಡ್ರು: ಬಳಿಕ ಭಾವುಕರಾಗಿದ್ದೇಕೆ ಕುಮಾರಸ್ವಾಮಿ!? ತನ್ವೀರ್ ಮೃತ ವಿದ್ಯಾರ್ಥಿ ಎನ್ನಲಾಗಿದೆ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ತನ್ವೀರ್ ಬಿಎಸ್ಸಿ ಮಾಡುತ್ತಿದ್ದ. ಬಿಎಸ್ಸಿ ಸೆಕೆಂಡ್ ಇಯರ್ ಓದುತ್ತಿದ್ದ. ಇಂದು ಇದ್ದಕ್ಕಿದ್ದಂತೆ ಪಿ.ಜಿ ಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿ.ಜಿಯಲ್ಲಿನ ಕೆಲ‌ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ … Continue reading ಪಿಜಿಯಲ್ಲಿ ನೇಣು ಬಿಗಿದು ಬಿಎಸ್ಸಿ ಸ್ಟೂಡೆಂಟ್ ಸೂಸೈಡ್: ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ!?