BSY, ಸಿದ್ರಾಮಯ್ಯಗೆ ಅವರ ಮಕ್ಕಳನ್ನು ಬೆಳೆಸೋ ಚಿಂತೆ: ಪ್ರತಾಪ್ ಸಿಂಹ ಕಿಡಿ!
ಬೆಂಗಳೂರು: ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಮಲ್ಲಿಕಾರ್ಜುನ್ ಖರ್ಗೆ, ಕೇಂದ್ರ ಸಚಿವ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಕೇಳಿದ್ದಾರೆ. ಸಿಎಂ ಪರ ಜಮೀರ್ ಅಹ್ಮದ್ ಬ್ಯಾಟಿಂಗ್: ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದ ಸಚಿವರು! ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಪ್ರತಾಪ್ ಸಿಂಹ ಅವರು, ಸಿಎಂ ಸಿದ್ದರಾಮಯ್ಯ, ಹೆಚ್.ಡಿ ದೇವೇಗೌಡರು, ಹೆಚ್.ಸಿ ಮಹಾದೇವಪ್ಪ, ಯಡಿಯೂರಪ್ಪ ಸಾಹೇಬರು … Continue reading BSY, ಸಿದ್ರಾಮಯ್ಯಗೆ ಅವರ ಮಕ್ಕಳನ್ನು ಬೆಳೆಸೋ ಚಿಂತೆ: ಪ್ರತಾಪ್ ಸಿಂಹ ಕಿಡಿ!
Copy and paste this URL into your WordPress site to embed
Copy and paste this code into your site to embed