ಧಾರವಾಡ : ಎತ್ತಿನ ಬಂಡಿಯ ಜೊತೆಗೆ ಮೆರವಣಿಗೆ ಮೂಲಕ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತ ಕೃಷಿಕ ಸಮಾಜದ ಸದಸ್ಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಮಹಾದಾಯಿ ಕಳಸಾಬಂಡೂರಿ ಯೋಜನೆ ಜಾರಿ ಮಾಡಬೇಕು, ರೈತರ ಹೊಲಗಳಿಗೆ ಸರಿಯಾದ ರಸ್ತೆ ನಿರ್ಮಾಣ ಮಾಡಬೇಕು, ಬರಗಾಲ ಪರಿಹಾರ ನೀಡಬೇಕು, ಕೃಷಿ ಯಂತ್ರೋಪಕರಣಗಳ ಸೌಲಭ್ಯ ಕಲ್ಪಿಸಬೇಕು ಎಂದು ಕೃಷಿ ಸಮಾಜದ ಸದಸ್ಯರು ಆಗ್ರಹಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)