ಡಿಕೆ ಸಹೋದರರಿಂದ ಮತದಾರರ ಮೇಲೆ ಗೂಂಡಾಗಿರಿ – ಆರ್ ಅಶೋಕ್ ಕಿಡಿ!
ಬೆಂಗಳೂರು:- ಬೆಂಗಳೂರು ಗ್ರಾಮಾಂತರ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ. ಡಾ. ಸಿಎನ್ ಮಂಜುನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Breaking News: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ! ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅಶೋಕ್, ಡಿಕೆ ಸಹೋದರರು ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ … Continue reading ಡಿಕೆ ಸಹೋದರರಿಂದ ಮತದಾರರ ಮೇಲೆ ಗೂಂಡಾಗಿರಿ – ಆರ್ ಅಶೋಕ್ ಕಿಡಿ!
Copy and paste this URL into your WordPress site to embed
Copy and paste this code into your site to embed