Death: ಸುಟ್ಟ ಸ್ಥಿತಿಯಲ್ಲಿ ಕಾಡಿನಲ್ಲಿ ವ್ಯಕ್ತಿಯ ಶವ ಪತ್ತೆ!

ಕೋಲಾರ:- ವ್ಯಕ್ತಿಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೋಲಾರ ತಾಲೂಕಿನ ಕೋಟಿಗಾನಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಹೆಂಡತಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಗಂಡ! ಮೃತ ವ್ಯಕ್ತಿಯನ್ನು ವೇಮಗಲ್ ಗ್ರಾಮದ ನಾಗೇಶ್ (34) ಎಂದು ಗುರುತಿಸಲಾಗಿದೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಪತ್ತೆಯಾಗಿದ್ದು, ಕೊಲೆಗೈದು ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಎಸ್‌ಪಿ ಬಿ.ನಿಖಿಲ್ ಭೇಟಿ ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ … Continue reading Death: ಸುಟ್ಟ ಸ್ಥಿತಿಯಲ್ಲಿ ಕಾಡಿನಲ್ಲಿ ವ್ಯಕ್ತಿಯ ಶವ ಪತ್ತೆ!