ಉಪಚುನಾವಣೆ: 3 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬೈರತಿ ಬಸವರಾಜ್!

ಹುಬ್ಬಳ್ಳಿ:- ಉಪಚುನಾವಣೆ ಹಿನ್ನೆಲೆ 3 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಬೈರತಿ ಬಸವರಾಜ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ: ಡಾ.ಜಿ‌.ಪರಮೇಶ್ವರ್! ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ. ರಾಜ್ಯದಲ್ಲಿ ಸರ್ಕಾರದ ನಡೆ ವಿರುದ್ಧ ರಾಜ್ಯದ ಜನ ನಿರಾಶರಾಗಿದ್ದಾರೆ, ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದರು. ಬಿಜೆಪಿಯ ಎಂಟು ಜನ ಶಾಸಕರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ತಿರುಗೇಟು … Continue reading ಉಪಚುನಾವಣೆ: 3 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ- ಬೈರತಿ ಬಸವರಾಜ್!