ಉಪಚುನಾವಣೆ: ಮುಸ್ಲಿಂ ವ್ಯಕ್ತಿಗೆ ಶಿಗ್ಗಾಂವಿ ಟಿಕೆಟ್‌ ನೀಡಿದ ಕಾಂಗ್ರೆಸ್‌!

ಹಾವೇರಿ:- ಬಸವರಾಜ್ ಬೊಮ್ಮಾಯಿ ಅವರ ಸ್ಥಾನದಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೊನೆಗೂ ಮುಸ್ಲಿಂ ವ್ಯಕ್ತಿಗೆ ಮಣೆ ಹಾಕಿದೆ.   ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಕ್ಷೇತ್ರದಲ್ಲಿ ಕಳೆದ ನಾಲ್ಕು ಚುನಾವಣೆಗಳಲ್ಲೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ ಸೋಲು ಕಂಡಿತ್ತು. ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಇತ್ತ, ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಸಚಿವ ಜಮೀರ್‌ … Continue reading ಉಪಚುನಾವಣೆ: ಮುಸ್ಲಿಂ ವ್ಯಕ್ತಿಗೆ ಶಿಗ್ಗಾಂವಿ ಟಿಕೆಟ್‌ ನೀಡಿದ ಕಾಂಗ್ರೆಸ್‌!