ಕ್ಯಾಬ್ ಚಾಲಕ ಆತ್ಮಹತ್ಯೆಗೆ ಶರಣು: ಮಗನ ಸಾವು ಕಂಡು ತಾಯಿಯೂ ವಿಧಿವಶ!
ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ಅರುಣ್ ಕುಮಾರ್ ಮೃತ ದುರ್ದೈವಿ ಎನ್ನಲಾಗಿದೆ. ಮಧುಮೇಹಿಗಳೇ ಗಮನಿಸಿ: ನಿತ್ಯ ಈ ನೀರು ಕುಡಿದರೆ, ಬ್ಲಡ್ ಶುಗರ್ ಕಂಟ್ರೋಲ್ ಆಗುತ್ತಂತೆ! ಕಾವೇರಿಪುರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವತ್ತು ಬೆಳಗಿನ ಜಾವ ನೇಣು ಬಿಗಿದುಕೊಂಡು ಅರುಣ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗನ ಶವದ ಮುಂದೆ ಕಣ್ಣೀರಿಡುತ್ತಾ ತಾಯಿ ಕೊನೆಯುಸಿರೆಳೆದಿದ್ದಾರೆ. ಅರುಣ್ ಕುಮಾರ್ ತಾಯಿ ಸರಸ್ವತಿ (78) ಮೃತ ಮಹಿಳೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ … Continue reading ಕ್ಯಾಬ್ ಚಾಲಕ ಆತ್ಮಹತ್ಯೆಗೆ ಶರಣು: ಮಗನ ಸಾವು ಕಂಡು ತಾಯಿಯೂ ವಿಧಿವಶ!
Copy and paste this URL into your WordPress site to embed
Copy and paste this code into your site to embed