ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ: CM ಸಿದ್ದರಾಮಯ್ಯ!

ಕಲಬುರಗಿ:- ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ, ಅವನು ಬಿಜೆಪಿಯ ಭ್ರಷ್ಟ: ರಮೇಶ್ ಜಾರಕಿಹೊಳಿ ಕಿಡಿ! ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. … Continue reading ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ: CM ಸಿದ್ದರಾಮಯ್ಯ!