Chamarajanagara: ಗಡಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಕ್ಯಾಮೆರಾ, ಡ್ರೋನ್​ ಚಿತ್ರೀಕರಣ ನಿಷೇಧ !

ಚಾಮರಾಜನಗರ:- ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕ್ಯಾಮೆರಾ, ಡ್ರೋನ್​ ಚಿತ್ರೀಕರಣ ನಿಷೇಧ ಮಾಡಲಾಗಿದೆ. ಈ ಬಗ್ಗೆ ಗುಂಡ್ಲುಪೇಟೆ ತಹಸೀಲ್ದಾರ್ ಟಿ.ರಮೇಶ್‌ಬಾಬು ಆದೇಶ ಹೊರಡಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೋರ್ ವಲಯದಲ್ಲಿ ಬರುವ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು, ಪ್ರವಾಸಿಗರು, ಭೇಟಿ ನೀಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಸಂಜೆ ವೇಳೆ ದೇವಾಲಯದ ಹತ್ತಿರ ಬರುವ ಕಾಡಾನೆಯ ಬಳಿ ಪ್ರವಾಸಿಗರು ತೆರಳಿ ಛಾಯಾಚಿತ್ರ ತೆಗೆಯುವುದು, ಸೆಲ್ಪಿ ತೆಗೆದು ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. … Continue reading Chamarajanagara: ಗಡಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಕ್ಯಾಮೆರಾ, ಡ್ರೋನ್​ ಚಿತ್ರೀಕರಣ ನಿಷೇಧ !