ಗದಗ: ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಸಮಾವೇಶ ನಡೆಸಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಾಗಲಕೋಟೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನರಗುಂದದಲ್ಲಿ ಸಮಾವೇಶವಾಗಿದ್ದು,
ಮಗಳ ಪರ ಪ್ರಚಾರದ ಅಖಾಡದಲ್ಲಿ ಸಚಿವ ಶಿವಾನಂದ ಪಾಟೀಲ ಭಾಗಿಯಾಗಿದ್ದಾರೆ. ಮಾಜಿ ಸಚಿವ ಬಿಆರ್ ಯಾವಗಲ್, ಕಾಂಗ್ರೆಸ್ ಮುಖಂಡ ಎಸ್ ಆರ್ ಪಾಟೀಲ, ಪ್ರವೀಣ್ ಯಾವಗಲ್ ಭಾಗಿಯಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)