ಕರ್ನಾಟಕದಲ್ಲಿ ಕನ್ನಡ ಮಾತನಾಡ್ಬಾರ್ದಾ!? ಕನ್ನಡಿಗನ ಮೇಲೆ ಹಲ್ಲೆ ನಡೆಸಿದವರು ಅರೆಸ್ಟ್!

ಬೆಂಗಳೂರು:- ಜಿಲ್ಲೆಯ ಆನೇಕಲ್ ಪಟ್ಟಣದಲ್ಲಿ ಕನ್ನಡ ಮಾತನಾಡಿದ್ದಕ್ಕೆ ಕಾರ್ಮಿಕನ ಮೇಲೆ ಉತ್ತರ ಪ್ರದೇಶ ಮೂಲದ ಮೂವರಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜರುಗಿದೆ. Rain News: ಕರ್ನಾಟಕದ ಹಲವೆಡೆ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ! ಹಲ್ಲೆ ಮಾಡಿದ ಯುಪಿ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹಿಂದಿ ಮಾತನಾಡು ಎಂದು ಕಾರ್ಮಿಕ ಶಿವಲಿಂಗ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಕಾರ್ಮಿಕ ಶಿವಲಿಂಗ ಕೃಷ್ಣಮೂರ್ತಿ ಕಾರ್ಖಾನೆಯಲ್ಲಿ … Continue reading ಕರ್ನಾಟಕದಲ್ಲಿ ಕನ್ನಡ ಮಾತನಾಡ್ಬಾರ್ದಾ!? ಕನ್ನಡಿಗನ ಮೇಲೆ ಹಲ್ಲೆ ನಡೆಸಿದವರು ಅರೆಸ್ಟ್!