ಹಲ್ಕಾ ಕೆಲಸ ಮಾಡಿರುವ ಆ DCM ಒಕ್ಕಲಿಗರ ನಾಯಕರಾಗಲು ಸಾಧ್ಯವೆ!? – ಯತ್ನಾಳ್ ಕಿಡಿ

ಕಲಬುರ್ಗಿ:- ಹಲ್ಕಾ ಕೆಲಸ ಮಾಡಿರುವ ಆ DCM ಒಕ್ಕಲಿಗರ ನಾಯಕರಾಗಲು ಸಾಧ್ಯವೆ!? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಾದ್ರೂ ಅರೆಸ್ಟ್ ಆಗಬಹುದು 1 ವರೆ ಕೋಟಿ ಕಾರಿನ ಒಡತಿ! ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಯತ್ನಾಳ್, ಪ್ರಜ್ವಲ್ ಎಸಗಿರುವುದು ಅಕ್ಷಮ್ಯ ಅಪರಾಧ, ಆದರೆ ಪ್ರಕರಣವೀಗ ನ್ಯಾಯಾಲಯದ ಸುಪರ್ದಿಯಲ್ಲಿದೆ ಮತ್ತು ಎಸ್ಐಟಿ ತನಿಖೆ ನಡೆಸುತ್ತಿದೆ, ತನಿಖೆ ಹೇಗೆ ನಡೆಯುತ್ತಿದೆ ಎಲ್ಲರೂ ನೋಡುತ್ತಿದ್ದೇವೆ, ಪ್ರಜ್ವಲ್ ಡ್ರೈವರ್ ನನ್ನು … Continue reading ಹಲ್ಕಾ ಕೆಲಸ ಮಾಡಿರುವ ಆ DCM ಒಕ್ಕಲಿಗರ ನಾಯಕರಾಗಲು ಸಾಧ್ಯವೆ!? – ಯತ್ನಾಳ್ ಕಿಡಿ