ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ದುಡುಕಿನ ನಿರ್ಧಾರ ಮಾಡಲ್ಲ ಎಂದ HDK!

ರಾಮನಗರ:- ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಲ್ಮಾನ್​ ಖಾನ್​ಗೆ ತಪ್ಪದ ಸಂಕಷ್ಟ: 5 ಕೋಟಿ ಕೊಡುವಂತೆ ಮತ್ತೊಂದು ಜೀವ ಬೆದರಿಕೆ! ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್​ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ. ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು … Continue reading ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ದುಡುಕಿನ ನಿರ್ಧಾರ ಮಾಡಲ್ಲ ಎಂದ HDK!