ಬೆಂಗಳೂರು: ರಸ್ತೆ ದಾಟುತ್ತಿದ್ದ ಯುವಕನಿಗೆ ಕ್ಯಾಂಟರ್ ಡಿಕ್ಕಿಯಾಗಿದ್ದು ಆ ರಭಸಕ್ಕೆ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಮರಸೂರು ಬಳಿ ನಡೆದಿದೆ.
ಡಿಕ್ಕಿ ಹೊಡೆದು ಪರಾರಿ ಆದ ಕ್ಯಾಂಟರ್ ಚಾಲಕ 19 ವರ್ಷದ ಯುವಕ ಆಕಾಶ್ ಸ್ಥಳದಲ್ಲೇ ಸಾವು ಡಿಕ್ಕಿ ಹೊಡೆದು ಎಸ್ಕೇಪ್ ಆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Renukaswamy Murder Case: ಆಗಸ್ಟ್ 14ರವರೆಗೆ ದರ್ಶನ್ಗೆ ಮತ್ತೆ ಜೈಲೇ ಗತಿ!
ಬೆಂಗಳೂರು ಹೊರವಲಯದ ಮರಸೂರು ನಿನ್ನೆ ರಾತ್ರಿ ನಡೆದ ಅಪಘಾತಕ್ಕೆ ಯುವಕ ಬಲಿಯಾಗಿದ್ದು ಗುಲ್ಬರ್ಗ ಮೂಲದ ಆಕಾಶ್ ತಂದೆ ನೋಡಲು ಬಂದಿದ್ದ ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದ ತಂದೆಐನ್ನು ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದ ಆಕಾಶ್
ಈ ಸಂದರ್ಭದಲ್ಲಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಕ್ಯಾಂಟರ್ ಎಸ್ಕೇಪ್ ಆಗಿರುವ ಟ್ಯಾಕ್ಟರ್ ಚಾಲಕನಿಗೆ ಪೊಲೀಸರ ಹುಡುಕಾಟ ಸಿಸಿ ಟಿವಿಗಳನ್ನು ಪರಿಶೀಲನೆ ಮಾಡುತ್ತಿರುವ ಸೂರ್ಯನಗರ ಪೊಲೀಸರು