Vijayapura: ಕಾರು-ಲಾರಿ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ!

ವಿಜಯಪುರ:– ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಂಭವಿಸಿದೆ. Voting: ವೃದ್ಧರು, ಅಂಗವಿಕಲರಿಗೆ ಇಂದಿನಿಂದ ಅಂಚೆ ಮೂಲಕ ಮತದಾನ! ಅಪಘಾತದಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವಿಗೀಡಾಗಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಕಾರು ಹಾಗೂ ಲಾರಿ ಮಧ್ಯೆ ನಡೆದ ಅಪಘಾತ ಎನ್ನಲಾಗಿದೆ. ವಿಜಯಪುರದಿಂದ ಜಮಖಂಡಿಗೆ ಕಾರು ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಲಾರಿ ಬರುವ ವೇಳೆ … Continue reading Vijayapura: ಕಾರು-ಲಾರಿ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ!