ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಕೇಸ್… ಆರು ಅಧಿಕಾರಿಗಳ ಮೇಲೆ FIR!

ಬಳ್ಳಾರಿ:– ಜಿಂದಾಲ್‌ನ ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಂದಾಲ್‌ನ ಆರು ಅಧಿಕಾರಿಗಳ ಮೇಲೆ ತೋರಣಗಲ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. Gadaga: ಮಲ್ಲಿಕಾರ್ಜುನಸ್ವಾಮಿ ಜಾತ್ರೆ ಹಿನ್ನೆಲೆ..ಸಾಮೂಹಿಕ ವಿವಾಹ! A1 – ಜಿಂದಾಲ್‌ನ HSM -03 ಪ್ಲಾಂಟ್ ಉಸ್ತುವಾರಿ ವೈಸ್ ಪ್ರೆಸಿಡೆಂಟ್, A2- HSM-03 ಪ್ಲಾಂಟ್ ಸೇಫ್ಟಿ AVP, A3- HMM-03 ಪ್ಲಾಂಟ್‌‌ನ ಸೇಫ್ಟಿ ಮ್ಯಾನೇಜರ್, A4- HSM-03 ಪ್ಲಾಂಟ್‌ನ ಸಿವಿಲ್ ಡಿಪಾರ್ಟ್ಮೆಂಟ್ ಅಧಿಕಾರಿ, A5- HSM-03 ಪ್ಲಾಂಟ್ ಸೇಫ್ಟಿ ಸೂಪರ್‌ವೈಸರ್, A6- … Continue reading ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಕೇಸ್… ಆರು ಅಧಿಕಾರಿಗಳ ಮೇಲೆ FIR!