ಮದುವೆಗೆ ಜಾತಿ ಅಡ್ಡಿ: ಪೊಲೀಸ್​ ಮೊರೆ ಹೋದ ಯುವ ಜೋಡಿ!

ಯಾದಗಿರಿ:- ಯಾದಗಿರಿ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ ಹಿನ್ನಲೆ ಪ್ರೇಮಿಗಳಿಬ್ಬರು ಪೊಲೀಸರ ಮೊರೆ ಹೋದ ಘಟನೆ ಜರುಗಿದೆ. ಮೇಲ್ಜಾತಿಯ ಯುವತಿ ಜೊತೆ ಕೆಳ ಜಾತಿಯ ಯುವಕ ಮದುವೆಯಾಗಲು ಹೊರಟಿದ್ದಾನೆ ಎಂಬ ಕಾರಣಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಬಾಡೂಟಕ್ಕೆ ಹೋದ ಎಚ್‍ಡಿಕೆ ‘ಕಾವೇರಿ ನೀರು ಕುರಿತ ಸರ್ವಪಕ್ಷ ಸಭೆಗೆ ಬಂದಿಲ್ಲ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ! ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ರವಿಕಿರಣ್ ಎಂಬಾತ್ ಧಾರವಾಡ ಮೂಲದ ಸುಪ್ರೀತಾ ಎಂಬಾಕೆಯನ್ನ ಪ್ರೀತಿಸುತ್ತಿದ್ದಾನೆ. ಪರಸ್ಪರ ಪ್ರೀತಿ ಮಾಡಿದ ಜೋಡಿ … Continue reading ಮದುವೆಗೆ ಜಾತಿ ಅಡ್ಡಿ: ಪೊಲೀಸ್​ ಮೊರೆ ಹೋದ ಯುವ ಜೋಡಿ!