High Court: ಬೆಕ್ಕು ಅಪಹರಣ ಕೇಸ್; ಹೈಕೋರ್ಟ್ ಕೊಟ್ಟ ತೀರ್ಪು ಏನು ಗೊತ್ತಾ!?
ಬೆಂಗಳೂರು:– ಬೆಕ್ಕು ಅಪಹರಣ ಕೇಸ್ ಗೆ ಸಂಬಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ನೆರೆ ಮನೆಯ ಬೆಕ್ಕನ್ನು ಅಪಹರಿಸಿ ತನ್ನ ಮನೆಯಲ್ಲಿ ಕೂಡಿ ಹಾಕಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿ ವಿರುದ್ಧದ ವಿಚಾರಣೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. Skin Care: ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳ ನಿವಾರಣೆಗೆ ಇಲ್ಲಿದೆ ಸರಳ ಪರಿಹಾರ! ಆರೋಪದಲ್ಲಿ ತಾಹಾ ಹುಸೇನ್ ಎಂಬಾತನಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ಕೊಟ್ಟಿದ್ದು, ಆತನ ವಿರುದ್ಧ ಎಲ್ಲಾ ಮೊಕದ್ದಮೆಗೆ ತಡೆಯಾಜ್ಞೆ ತಂದಿದೆ. ನಾಗಪ್ರಸನ್ನ ಇದ್ದ ನ್ಯಾಯಪೀಠ ಮಧ್ಯಂತರ … Continue reading High Court: ಬೆಕ್ಕು ಅಪಹರಣ ಕೇಸ್; ಹೈಕೋರ್ಟ್ ಕೊಟ್ಟ ತೀರ್ಪು ಏನು ಗೊತ್ತಾ!?
Copy and paste this URL into your WordPress site to embed
Copy and paste this code into your site to embed