ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ!

ಬೆಂಗಳೂರು:- ಇಂದು ರಾಜಧಾನಿ ಬೆಂಗಳೂರು ಸೇರಿ ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಸಿಲಿಕಾನ್ ಸಿಟಿ ಮಂದಿ ಅದ್ದೂರಿಯಾಗಿ ಹಬ್ಬವನ್ನ ಬರಮಾಡಿಕೊಳ್ಳುತ್ತಿದ್ದಾರೆ. MP Election: ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರ -ಇದು ಹುಚ್ಚಾಟವೋ ಅಥವಾ ಚುನಾವಣೆ ಗೆಲ್ಲುವ ಗಿಮಿಕ್ಕೋ!?.. ಹೀಗಾಗಿ ನಗರದ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನಡೆಯುತ್ತಿದ್ದು, ನಗರದ ಗವಿಗಂಗಾಧರ, ಕಾಡುಮಲ್ಲೆಶ್ವರ, ಬನಶಂಕರಿ, ಕೋಟೆ ವೆಂಕಟೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಗವಿಗಂಗಾಧರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಪಂಚಾಭಿಷೇಕ, … Continue reading ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ!