ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಹು-ಧಾ ಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಭು ನವಲಗುಂದಮಠ ರವರ ನೇತೃತ್ವದಲ್ಲಿ ವಿಶ್ವಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಕೇಶ್ವಾಪೂರ ಸರ್ಕಲ್ ಬಳಿ ಇರುವ ಬಸವೇಶ್ವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸದರು
Hubballi: ಶ್ರೀ ಬಸವೇಶ್ವರರ ತತ್ವಾದರ್ಶಗಳು ದಾರಿದೀಪ- ಹುಚ್ಚಪ್ಪ ರೂಗಿ
ಈ ಸಂದರ್ಭದಲ್ಲಿ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ ಟೆಂಗಿನಕಾಯಿ, ರಾಜಣ್ಣ ಕೂರವಿ, ಶಿವು ಮೆಣಸಿನಕಾಯಿ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಭಾವಿ, ಪ್ರವೀಣ್ ಹುರಳಿ, ಜಗದೀಶ ಬುಳ್ಳಾನವರ, ರಾಜು ಜರತಾರಘರ, ನಿಂಗಪ್ಪ ಬಡಿಗೇರ್, ನೀಲಕಂಠ ತಡಸದಮಠ, ರಾಜು ಕೋರಾಣ್ಯಮಠ, ಅಮೃತ್ ಹಿರೇಮಠ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು, ನೂರಾರು ಅಭಿಮಾನಿಗಳು, ಹಿರಿಯರು ಯುವಕರು ಭಾಗವಹಿಸಿದ್ದರು.