Agnipath Scheme: ಅಗ್ನಿಪಥ್ ಯೋಜನೆಯಲ್ಲಿ ಬದಲಾವಣೆಗೆ ಮುಂದಾದ ಕೇಂದ್ರ: ಈ ನಿಯಮಗಳು ಪರಿಷ್ಕರಣೆ ಸಾಧ್ಯತೆ

ನವದೆಹಲಿ: ಅಗ್ನಿವೀರ್ ಯೋಜನೆಗೆ ಪ್ರತಿಪಕ್ಷಗಳ ಜೊತೆಗೆ ಎನ್‌ಡಿಎ ಒಕ್ಕೂಟದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವ ಹೊತ್ತಲ್ಲೇ ಯೋಜನೆಯಲ್ಲಿ ಪರಿಷ್ಕರಣೆ ಮಾಡಲು ರಕ್ಷಣಾ ಇಲಾಖೆ ನಿರ್ಧರಿಸಿದೆ. ಸೇನೆಯಲ್ಲಿ ಅಗ್ನಿವೀರ್ ಸಂಖ್ಯೆ ಹೆಚ್ಚಿಸಲು ವೇತನ ಮತ್ತು ಅರ್ಹತೆಗಳನ್ನು ಬದಲಾವಣೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಅದು ಶಿಫಾರಸು ಮಾಡಿದೆ. ಅಗ್ನಿಪಥ್ ಯೋಜನೆಯಲ್ಲಿ ಪರಿಷ್ಕರಣೆ ಮಾಡಿರುವ ಕೇಂದ್ರ ರಕ್ಷಣಾ ಇಲಾಖೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಪ್ರಸ್ತುತ ಕೇವಲ 25 ಪ್ರತಿಶತದಷ್ಟು ಅಗ್ನಿವೀರರನ್ನು ಅವರ ಆರಂಭಿಕ ಸೇವಾ ಅವಧಿಯ ನಂತರ ಉಳಿಸಿಕೊಳ್ಳಲಾಗಿದೆ. ಮುಂದಿನ ನಾಲ್ಕು … Continue reading Agnipath Scheme: ಅಗ್ನಿಪಥ್ ಯೋಜನೆಯಲ್ಲಿ ಬದಲಾವಣೆಗೆ ಮುಂದಾದ ಕೇಂದ್ರ: ಈ ನಿಯಮಗಳು ಪರಿಷ್ಕರಣೆ ಸಾಧ್ಯತೆ