ಕೇಂದ್ರದ ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ CM ಸಿದ್ದು ಪತ್ರ!

ಬೆಂಗಳೂರು:- ದೇಶದ 8 ರಾಜ್ಯಗಳ ಸಿಎಂ ಗೆ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ಖಂಡಿಸಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ವಜ್ರದ ವಾಚ್‌ ಧರಿಸಿ ಪೋಸ್‌ ಕೊಟ್ಟ ಸಲ್ಮಾನ್ ಖಾನ್: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!? ಈ ಬಗ್ಗೆ x​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, … Continue reading ಕೇಂದ್ರದ ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂಗೆ CM ಸಿದ್ದು ಪತ್ರ!